Sunday, March 28, 2010

0

ಸಾಹಿತ್ಯಕ್ಕೆ ಪುತ್ತೂರಿನ ಕೊಡುಗೆ - ವಿಚಾರಗೋಷ್ಟಿ

  • Sunday, March 28, 2010
  • ಡಾ.ಶ್ರೀಧರ ಎಚ್.ಜಿ.
  • ಬಾಲವನ ಕನ್ನಡಿಗರಿಗೆಲ್ಲ ಪವಿತ್ರವಾದ ಸ್ಥಳ. ಶಿವರಾಮ ಕಾರಂತರಿಂದಾಗಿ ಅಖಿಲ ಕರ್ನಾಟಕ ವ್ಯಾಪ್ತಿಯಲ್ಲಿ ಪುತ್ತೂರಿಗೆ ಹೆಸರು ಬಂದಿದೆ. ಈ ಹಿನ್ನೆಲೆಯಲ್ಲಿ ಬಾಲವನದಲ್ಲಿ ನಿರಂತರವಾಗಿ ಸಾಹಿತ್ಯದ ಚಟುವಟಿಕೆಗಳು ನಡೆಯಬೇಕು. ಇಂದಿನ ವಿಚಾರಗೋಷ್ಟಿ ಚರ್ಚೆಗೆ ಆರಿಸಿಕೊಂಡಿರುವ ಉಗ್ರಾಣ ಮಂಗೇಶರಾವ್, ಎ.ಪಿ. ಸುಬ್ಬಯ್ಯ, ಕೆದಂಬಾಡಿ ಜತ್ತಪ್ಪ ರೈ, ಪ್ರೊ. ಬಿ. ಲೀಲಾಭಟ್ ಇವರೆಲ್ಲರೂ ಕಾರಂತರಿಗೆ ಹತ್ತಿರದವರಾಗಿದ್ದರು. ಅವರ ಬಗೆಗೆ ಬಾಲವನದಲ್ಲಿ ವಿಚಾರಗೋಷ್ಟಿ ನಡೆಸುತ್ತಿರುವುದು ಅತ್ಯಂತ ಔಚಿತ್ಯಪೂರ್ಣ. ಇಂದು ವಿದ್ಯಾರ್ಥಿಗಳು ಕನ್ನಡದ ಕೆಲಸದಲ್ಲಿ...
    Read more...

    Sunday, March 14, 2010

    1

    ನೆನಪಿನಂಗಳ - ಶಾಲೆಯ ಮೊದಲ ದಿನ

  • Sunday, March 14, 2010
  • ಡಾ.ಶ್ರೀಧರ ಎಚ್.ಜಿ.
  • ನನಗಾಗ ಆರು ವರ್ಷ. ನಮ್ಮ ತಂದೆ ನನ್ನನ್ನು ಶಾಲೆಗೆ ಸೇರಿಸುವುದರ ಬಗೆಗೆ ಚಿಂತಿತರಾಗಿದ್ದರು. ಮನೆಂದ ಪ್ರಾಥಮಿಕ ಶಾಲೆಗೆ ನಡೆದುಕೊಂಡು ಹೋಗುವುದು ದೂರ. ಅದೂ ಟಾರು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕು. ವಾಹನಗಳ ಸಂಚಾರವಿರುವ ರಸ್ತೆ. ಮಳೆಗಾಲದಲ್ಲಿ ಇನ್ನಷ್ಟು ಕಷ್ಟ. ಹೀಗಾಗಿ ಸಾಕಷ್ಟು ಯೋಚಿಸಿ ನನ್ನನ್ನು ಸಾಲೆಕೊಪ್ಪದಲ್ಲಿ ಶಾಲೆಗೆ ಸೇರಿಸಿದರು. ಇದು ನನ್ನ ತಂದೆಯ ಮೂಲಮನೆ. ಇಲ್ಲಿ ನನ್ನ ಅಜ್ಜ, ಅಜ್ಜಿ, ಚಿಕ್ಕಪ್ಪಂದಿರು ಅವರ ಮಕ್ಕಳು ಇದ್ದರು. ಕೂಡು ಕುಟುಂಬ. ತುಂಬಿದ ಸಂಸಾರ. ಶಾಲೆ ಆರಂಭವಾಗುವ ಮೊದಲ ದಿನ ಸಂಜೆ ನನ್ನನ್ನು ತಂದೆ...
    Read more...

    Subscribe