Sunday, April 25, 2010

0

ತಿಂಗಳ ತರಂಗ - ಉಪನ್ಯಾಸ

  • Sunday, April 25, 2010
  • ಡಾ.ಶ್ರೀಧರ ಎಚ್.ಜಿ.
  • ವಾಸ್ತವತಾವಾದಿ ಪರಂಪರೆಯ ಮುಖ್ಯ ಸಾಹಿತ್ಯ ಪ್ರಕಾರ ಕಾದಂಬರಿ. ಸ್ವಾತಂತ್ರ್ಯ ಪೂರ್ವದ ಕಾದಂಬರಿಗಳಲ್ಲಿ ಆಧುನಿಕ ಶಿಕ್ಷಣದಿಂದ ಭಾರತೀಯ ಜೀವನ ಕ್ರಮದಲ್ಲಿ ಉಂಟಾದ ತಲ್ಲಣ, ಸೈದ್ಧಾಂತಿಕ ಸಂಘರ್ಷ, ಆದರ್ಶ ಮತ್ತು ಆಧ್ಯಾತ್ಮದ ಬಗೆಗಿನ ಚಿಂತನೆಗಳನ್ನು ನೋಡಲು ಸಾಧ್ಯ. ಸ್ವಾಸ್ಥ್ಯ ಸಮಾಜದ ಆದರ್ಶವನ್ನು ಇಟ್ಟುಕೊಂಡ ಕನಸುಗಾರಿಕೆ ಕನ್ನಡದ ಆರಂಭದ ಕಾದಂಬರಿಗಳಲ್ಲಿದೆ. ಪಾಶ್ಚಾತ್ಯ ಸಂಸ್ಕೃತಿಗೆ ತೆರೆದುಕೊಂಡ ಭಾರತೀಯ ಸಂಸ್ಕೃತಿ ಅನುಕರಣೆ, ಆತ್ಮಸಮರ್ಥನೆ ಮತ್ತು ಸುಧಾರಣೆಯ ಮಾರ್ಗದಲ್ಲಿ ಚಲಿಸಿದ್ದನ್ನು ಕನ್ನಡ ಕಾದಂಬರಿಗಳು ದಾಖಲಿಸಿವೆ ಎಂದು...
    Read more...
    0

    ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ- ಬಹುಮಾನ ವಿತರಣೆ

  • ಡಾ.ಶ್ರೀಧರ ಎಚ್.ಜಿ.
  • ಪುತ್ತೂರು: ಡಾ.ಕೋಟ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ವಿವೇಕಾನಂದ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರಂತರ ಕರುಳಿನ ಕುಡಿ ಕಾದಂಬರಿಯಲ್ಲಿ ಜೀವನ ಮೌಲ್ಯ ಎಂಬ ವಿಷಯಾಧಾರಿತ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾಲೇಜಿನಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಾಹಿತಿ ಡಾ.ನಾ.ಮೊಗಸಾಲೆ ಬರೆಯುವವನಿಗೆ ಕನಿಷ್ಟ ಮೌಲ್ಯವಾದರೂ ಇರಬೇಕು. ಈ ಹಿನ್ನಲೆಯಲ್ಲಿ ಕಾರಂತರು ಆದರ್ಶಪ್ರಾಯರು. ಅವರ ಕುರಿತಾಗಿ ಮಾತನಾಡುವುದು ಅಥವ ಬರೆಯುವುದೆಂದರೆ ಜೀವನ ಮೌಲ್ಯಗಳ...
    Read more...

    Sunday, April 4, 2010

    3

    ೦೩.೦೪.೨೦೧೦ ಶನಿವಾರ - ಉಪನ್ಯಾಸ ಮತ್ತು ಕವಿಗೋಷ್ಟಿ

  • Sunday, April 4, 2010
  • ಡಾ.ಶ್ರೀಧರ ಎಚ್.ಜಿ.
  • ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಲಿಟರರಿ ಕ್ಲಬ್‌ನ ಸಹಯೋಗದಲ್ಲಿ ಚಂದ್ರಗಿರಿಯ ತೀರ ಕಾದಂಬರಿಯ ಬಗೆಗೆ ಉಪನ್ಯಾಸ, ಅನಂತರ ವಿದ್ಯಾರ್ಥಿಗಳಿಂದ ಬಹುಭಾಷಾ ಕವಿಗೋಷ್ಟಿ ನಡೆಯಿತು. ಸಾರಾ ಅಬೂಬಕರ್ ೨೫ ವರ್ಷಗಳ ಹಿಂದೆ ಬರೆದ ಕಾದಂಬರಿ ಚಂದ್ರಗಿರಿಯ ತೀರ. ಈ ಕೃತಿ ಪ್ರಕಟವಾಗಿ ೨೫ ವರ್ಷಗಳು ಕಳೆದ ಪ್ರಯುಕ್ತ ಇದರ ಕುರಿತು ಒಂದು ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ಸೂಕ್ಷ್ಮ ಸಂವೇದನೆಯುಳ್ಳ ಕವಿ ಮತ್ತು ವಿಮರ್ಶಕಿ ಡಾ. ಕವಿತಾ ರೈ ಉಪನ್ಯಾಸ ನೀಡುವ ಸಲುವಾಗಿ ಕಾಲೇಜಿಗೆ ಬಂದಿದ್ದರು. "ಮಹಿಳೆ : ಅಸ್ತಿತ್ವದ ಸಂಕಥನ" ಕೃತಿಯಲ್ಲಿ ಈ ಕಾದಂಬರಿಯ...
    Read more...

    Subscribe